ಸದಸ್ಯರಾಗಿ ಸಾಮಾನ್ಯ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರ ಬೆಟ್ಟು ವಿನ ವೇದಾನಂದ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕುಕ್ಕಾಜೆಯ ಸುಬ್ರಹ್ಮಣ್ಯ ಮಯ್ಯ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಶಿವಪ್ಪ ಮೂಲ್ಯ, ಬಂಟ್ವಾಳ ತಾಲೂಕು ಅರಳ ಗ್ರಾಮದ ಕಛೇರಿ ಯ ವಸಂತ, ಬಂಟ್ವಾಳ ತಾಲೂಕು ಅರಳ ಗ್ರಾಮದ ದರ್ಬೆ ಯ ಸುಂದರ ಭಟ್, ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರಬೆಟ್ಟು ಸತೀಶ ಆಯ್ಕೆಯಾಗಿದ್ದಾರೆ.
ಹಿಂದುಳಿದ ಪ್ರವರ್ಗ ‘ಎ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ಬೇಬಿರಾಜ್, ಹಿಂದುಳಿದ ಪ್ರವರ್ಗ ‘ಬಿ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಶಂತಿಹಿತ್ಲು ಸುಂದರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಮಹಿಳಾ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಮಲ್ಲಿಕಾ ಹೆಗ್ಡೆ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕೊಡಿಮಜಲು ಲೀಲಾ ಆಯ್ಕೆಯಾಗಿದ್ದಾರೆ.
ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳ್ ನ ಗುಣ ಮುಗುಳ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಗೋಪಾಲ ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…