ಜನ ಮನದ ನಾಡಿ ಮಿಡಿತ

Advertisement

ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಾಪ್ತಿ ಶೆಟ್ಟಿ ಪ್ರಥಮ, ಸಾರ್ಥಕ್ ಕೆ ತೃತೀಯ

ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರಿನಲ್ಲಿ ಕಲಿಯುತಿರುವ ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ,ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ,ಪುತ್ತೂರಿನಲ್ಲಿ ಕಲಿಯುತಿರುವ ಸಾರ್ಥಕ್ ಕೆ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ, ಇವರು ಕೇಶವತಿ ಕೇ,ರವಿ ಕೆ ದಂಪತಿಗಳ ಪುತ್ರನಾಗಿದ್ದು,
ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರು ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ,ರೋಶಿನಿ,ಪಾವನ,ನಿವೇದಿತಾ,ಭವಿಶ್,ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!