ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರಿನಲ್ಲಿ ಕಲಿಯುತಿರುವ ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ,ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ,ಪುತ್ತೂರಿನಲ್ಲಿ ಕಲಿಯುತಿರುವ ಸಾರ್ಥಕ್ ಕೆ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ, ಇವರು ಕೇಶವತಿ ಕೇ,ರವಿ ಕೆ ದಂಪತಿಗಳ ಪುತ್ರನಾಗಿದ್ದು,
ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರು ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ,ರೋಶಿನಿ,ಪಾವನ,ನಿವೇದಿತಾ,ಭವಿಶ್,ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…