ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರಿನಲ್ಲಿ ಕಲಿಯುತಿರುವ ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ,ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ,ಪುತ್ತೂರಿನಲ್ಲಿ ಕಲಿಯುತಿರುವ ಸಾರ್ಥಕ್ ಕೆ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ, ಇವರು ಕೇಶವತಿ ಕೇ,ರವಿ ಕೆ ದಂಪತಿಗಳ ಪುತ್ರನಾಗಿದ್ದು,
ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರು ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ,ರೋಶಿನಿ,ಪಾವನ,ನಿವೇದಿತಾ,ಭವಿಶ್,ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…