ಜನ ಮನದ ನಾಡಿ ಮಿಡಿತ

Advertisement

* ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ*

ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗು 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ ರವರು ಶ್ರೀಯುತ ಕೃಷ್ಣ ಪ್ರಸಾದ್ ಮತ್ತು ಸೌಮ್ಯ ರವರ ಪುತ್ರನಾಗಿದ್ದು ದೇವಿಪ್ರಸಾದ್ ರವರ ಶಿಷ್ಯರಾಗಿರುತ್ತಾರೆ.ರಿಶೋನ್ ಲಸ್ರಾದೋ ರವರು ಶ್ರೀಯುತ ರೋಶನ್ ಲಾಸ್ತಾದೋ ಮತ್ತು ಸುಶಾಂತಿ ರವರ ಪುತ್ರನಾಗಿದ್ದು ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್.ಎನ್ ರವರ ಶಿಶ್ಯರಾಗಿರುತ್ತಾರೆ.ಶಾಲೆಯ ದೈಹಿಕ ಶಿಕ್ಷಕರಾದ ಹರೀಶ್ ಹಾಗೂ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಆಗ್ನೆಸ್ ಬಿ.ಎಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!