ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗು 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ ರವರು ಶ್ರೀಯುತ ಕೃಷ್ಣ ಪ್ರಸಾದ್ ಮತ್ತು ಸೌಮ್ಯ ರವರ ಪುತ್ರನಾಗಿದ್ದು ದೇವಿಪ್ರಸಾದ್ ರವರ ಶಿಷ್ಯರಾಗಿರುತ್ತಾರೆ.ರಿಶೋನ್ ಲಸ್ರಾದೋ ರವರು ಶ್ರೀಯುತ ರೋಶನ್ ಲಾಸ್ತಾದೋ ಮತ್ತು ಸುಶಾಂತಿ ರವರ ಪುತ್ರನಾಗಿದ್ದು ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್.ಎನ್ ರವರ ಶಿಶ್ಯರಾಗಿರುತ್ತಾರೆ.ಶಾಲೆಯ ದೈಹಿಕ ಶಿಕ್ಷಕರಾದ ಹರೀಶ್ ಹಾಗೂ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಆಗ್ನೆಸ್ ಬಿ.ಎಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…