ಜನ ಮನದ ನಾಡಿ ಮಿಡಿತ

Advertisement

ಮನೆಯಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಹೊಳೆಯಲ್ಲಿ ಪತ್ತೆ…!*

 ಕಡಬ ತಾಲೂಕು ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂಬ ಯುವಕ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇದೀಗ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಜಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಪಾಲ್ಗೊಂಡಿದ್ದರು.ಊರವರು , ಸಂಬಂಧಿಕರು ,ನಿಂತರ ಹುಡುಕಾಟ ನಡೆಸಿ, ಸಹಕರಿಸಿರುವುದಾಗಿ ತಿಳಿದು ಬಂದಿದೆ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!