ಉಪ್ಪಿನಂಗಡಿ: ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದು, ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಶನಿವಾರ ನಡೆದಿದೆ. ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಹೀಗಾಗೀ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ವಾಂತಿ ಬಂದಿದೆ. ಹೀಗಾಗಿ ಕಾರಿನಲ್ಲಿದ್ದ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದ ಈ ವಾಂತಿ ಸಮಸ್ಯೆಯು ಐವರ ಪ್ರಾಣ ಉಳಿಸಿದೆ. ಇನ್ನು ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…