ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ

 

ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್‌ಸಿಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೃಶನ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಪುತ್ತೂರು ಶಾಖೆಯ ಮುಖ್ಯಶಿಕ್ಷಕ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಲ್ಲಿ ದರ್ಬೆ ಕೈಗಾರಿಕಾ ಭವನದ ಹಾಲ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನ ನಿವಾಸಿ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಮತ್ತು ಸ್ತವ್ಯ ಪರಂಪರ ಎಣ್ಣೆ ಗಾಣದ ಸಂಸ್ಥಾಪಕ ಸುರೇಶ್ ದಂಪತಿ ಪುತ್ರಿ.

ಮುಂದೆ ಇವರು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!