ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ

 

ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್‌ಸಿಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೃಶನ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಪುತ್ತೂರು ಶಾಖೆಯ ಮುಖ್ಯಶಿಕ್ಷಕ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಲ್ಲಿ ದರ್ಬೆ ಕೈಗಾರಿಕಾ ಭವನದ ಹಾಲ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನ ನಿವಾಸಿ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಮತ್ತು ಸ್ತವ್ಯ ಪರಂಪರ ಎಣ್ಣೆ ಗಾಣದ ಸಂಸ್ಥಾಪಕ ಸುರೇಶ್ ದಂಪತಿ ಪುತ್ರಿ.

ಮುಂದೆ ಇವರು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!