ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ

ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂ‌ರ್ ಅವರು ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾ‌ರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್‌ ರಾವ್, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಕುಮಾರ್ ಪುತ್ತಿಲ, ಅಪ್ಪಯ್ಯ ಮಣಿಯನಿ, ಚಂದ್ರಶೇಖರ ಬಪ್ಪಳಿಗೆ, ದಯಾನಂದ ಶೆಟ್ಟಿ ಉಜಿರೆಮಾ‌ರ್, ಶಿವಕುಮಾ‌ರ್ ಕಲ್ಲಿಮಾರ್, ಅನಿಲ್ ತೆಂಕಿಲ,ವಿದ್ಯಾ ಗೌರಿ, ಜಯಶ್ರೀ ಶೆಟ್ಟಿ, ಸುಂದರ್ ಪೂಜಾರಿ ಬಡವು,ಬಿಜೆಪಿ ನಗರಸಭೆ ಸದಸ್ಯರು ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!