ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ

ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂ‌ರ್ ಅವರು ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾ‌ರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್‌ ರಾವ್, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಕುಮಾರ್ ಪುತ್ತಿಲ, ಅಪ್ಪಯ್ಯ ಮಣಿಯನಿ, ಚಂದ್ರಶೇಖರ ಬಪ್ಪಳಿಗೆ, ದಯಾನಂದ ಶೆಟ್ಟಿ ಉಜಿರೆಮಾ‌ರ್, ಶಿವಕುಮಾ‌ರ್ ಕಲ್ಲಿಮಾರ್, ಅನಿಲ್ ತೆಂಕಿಲ,ವಿದ್ಯಾ ಗೌರಿ, ಜಯಶ್ರೀ ಶೆಟ್ಟಿ, ಸುಂದರ್ ಪೂಜಾರಿ ಬಡವು,ಬಿಜೆಪಿ ನಗರಸಭೆ ಸದಸ್ಯರು ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!