ಮಂಜೇಶ್ವರ: A.I.S.F ಮಂಜೇಶ್ವರ ಮಂಡಲ ಸಮಾವೇಶವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ತನಿಷ್ ಕರಿಬೈಲ್ ಅಧ್ಯಕ್ಷತೆ ವಹಿಸಿದರು. ಮೊದಲಿಗೆ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಕ್ತ ಸಾಕ್ಷಿ ಪ್ರಮೇಯ ಮಂಡಿಸಲಾಯಿತು. A.I.S.F ಜಿಲ್ಲಾ ಕಾರ್ಯದರ್ಶಿ ಸೋಯಾ ಸಮಾವೇಶ ಉದ್ಘಾಟಿಸಿದರು. ಸಿಪಿಐ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ ರಾಜನ್, ಸಿಪಿಐ ಮಂಡಲ ಕಾರ್ಯದರ್ಶಿ ಜಯರಾಮ್ ಬಲ್ಲಂಗುಡೇಲ್, ಸಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್, AIYF ಜಿಲ್ಲಾ ಅಧ್ಯಕ್ಷ ಅಜಿತ್ ಎಂ.ಸಿ ಲಾಲ್ ಬಾಗ್, AIYF ಜಿಲ್ಲಾ ಉಪಾಧ್ಯಕ್ಷ ಹರೀಶ್ ಕೆ.ಆರ್, ಸಿಪಿಐ ಮಂಜೇಶ್ವರ ಲೋಕಲ್ ಕಾರ್ಯದರ್ಶಿ ಶ್ರೀಧರ ಆರ್.ಕೆ, AIYF ಮಂಡಲ ಅಧ್ಯಕ್ಷ ಶರತ್ ಬೆಜ್ಜ, ಕಾರ್ಯದರ್ಶಿ ದಯಾಕರ್ ಮಾಡ ಮೊದಲಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. AISF ನೂತನ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷರಾಗಿ ತನಿಷ್ ಕರಿಬೈಲ್ ಹಾಗೂ ಕಾರ್ಯದರ್ಶಿಯಾಗಿ ಲೇಖಾ ಕಾಜೂರ್ ಆಯ್ಕೆಯಾದರು. ಲೇಖಾ ಕಾಜೂರ್ ಸ್ವಾಗತಿಸಿ, ವಂದಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…