ಜನ ಮನದ ನಾಡಿ ಮಿಡಿತ

Advertisement

ಮಾತಾ ಪಿತರಂತೆ ಈ ನೆಲವನ್ನು ಗೌರವಿಸಿ :ಶ್ರೀನಿವಾಸ್ ಕುಲಾಲ್

ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ರೋಟರಿ ಸಮುದಾಯ ದಳ ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾದ ಸ್ವಾತಂತ್ರೋತ್ಸವದಲ್ಲಿ CRPF ನ ನಿವೃತ್ತ ಹವಾಲ್ದಾರ್ ಶ್ರೀನಿವಾಸ್ ಕುಲಾಲ್ ಮುಂಚೂರುರವರು ಸನ್ಮಾನಿಸಲ್ಪಟ್ಟು ತಮ್ಮ ತಾಯಿ ತಂದೆಯಂತೆಯೇ ಈ ನೆಲವನ್ನು ಗೌರವಿಸಿ ಎಂದು ಹೇಳಿದರು.

ಯುವಕ ಸಂಘದ ಸ್ಥಾಪಕ ಸದಸ್ಯರಾದ ಸುಂದರ ಸಾಲಿಯಾನ್ ದ್ವಜಾರೋಹಣಗೈದು ಮೂಲ್ಕಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ|phf ಪ್ರೀತಮ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ರೋಟರಿ ಸಮುದಾಯ ದಳದ ಅಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ಸ್ವಾಗತಿಸಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ವಂದಿಸಿ ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಯಶೋದಾ ಪಿ ರಾವ್ ವೀರ ಸಾವರ್ಕರ್ ರವರ ಜೀವನ ಚರಿತ್ರೆ ಬಗ್ಗೆ ಪ್ರಾಸ್ತಾವಿಸಿದರು ಜಂಟಿ ಸಂಸ್ಥೆಗಳ ಸದಸ್ಯರುಗಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!