ಜನ ಮನದ ನಾಡಿ ಮಿಡಿತ

Advertisement

ಮಾತಾ ಪಿತರಂತೆ ಈ ನೆಲವನ್ನು ಗೌರವಿಸಿ :ಶ್ರೀನಿವಾಸ್ ಕುಲಾಲ್

ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ರೋಟರಿ ಸಮುದಾಯ ದಳ ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾದ ಸ್ವಾತಂತ್ರೋತ್ಸವದಲ್ಲಿ CRPF ನ ನಿವೃತ್ತ ಹವಾಲ್ದಾರ್ ಶ್ರೀನಿವಾಸ್ ಕುಲಾಲ್ ಮುಂಚೂರುರವರು ಸನ್ಮಾನಿಸಲ್ಪಟ್ಟು ತಮ್ಮ ತಾಯಿ ತಂದೆಯಂತೆಯೇ ಈ ನೆಲವನ್ನು ಗೌರವಿಸಿ ಎಂದು ಹೇಳಿದರು.

ಯುವಕ ಸಂಘದ ಸ್ಥಾಪಕ ಸದಸ್ಯರಾದ ಸುಂದರ ಸಾಲಿಯಾನ್ ದ್ವಜಾರೋಹಣಗೈದು ಮೂಲ್ಕಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ|phf ಪ್ರೀತಮ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ರೋಟರಿ ಸಮುದಾಯ ದಳದ ಅಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ಸ್ವಾಗತಿಸಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ವಂದಿಸಿ ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಯಶೋದಾ ಪಿ ರಾವ್ ವೀರ ಸಾವರ್ಕರ್ ರವರ ಜೀವನ ಚರಿತ್ರೆ ಬಗ್ಗೆ ಪ್ರಾಸ್ತಾವಿಸಿದರು ಜಂಟಿ ಸಂಸ್ಥೆಗಳ ಸದಸ್ಯರುಗಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು.

 

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!