ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ರೋಟರಿ ಸಮುದಾಯ ದಳ ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾದ ಸ್ವಾತಂತ್ರೋತ್ಸವದಲ್ಲಿ CRPF ನ ನಿವೃತ್ತ ಹವಾಲ್ದಾರ್ ಶ್ರೀನಿವಾಸ್ ಕುಲಾಲ್ ಮುಂಚೂರುರವರು ಸನ್ಮಾನಿಸಲ್ಪಟ್ಟು ತಮ್ಮ ತಾಯಿ ತಂದೆಯಂತೆಯೇ ಈ ನೆಲವನ್ನು ಗೌರವಿಸಿ ಎಂದು ಹೇಳಿದರು.
ಯುವಕ ಸಂಘದ ಸ್ಥಾಪಕ ಸದಸ್ಯರಾದ ಸುಂದರ ಸಾಲಿಯಾನ್ ದ್ವಜಾರೋಹಣಗೈದು ಮೂಲ್ಕಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ|phf ಪ್ರೀತಮ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ರೋಟರಿ ಸಮುದಾಯ ದಳದ ಅಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ಸ್ವಾಗತಿಸಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ವಂದಿಸಿ ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಯಶೋದಾ ಪಿ ರಾವ್ ವೀರ ಸಾವರ್ಕರ್ ರವರ ಜೀವನ ಚರಿತ್ರೆ ಬಗ್ಗೆ ಪ್ರಾಸ್ತಾವಿಸಿದರು ಜಂಟಿ ಸಂಸ್ಥೆಗಳ ಸದಸ್ಯರುಗಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…