ಜನ ಮನದ ನಾಡಿ ಮಿಡಿತ

Advertisement

PM ಮೋದಿಗೆ ಅವಮಾನ, ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

 

ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!