ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.
ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…