ಜನ ಮನದ ನಾಡಿ ಮಿಡಿತ

Advertisement

ದೈಹಿಕ ಹಾಗು ಸ್ವಂತ ಸಾಮರ್ಥ್ಯದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ; ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು

ದೈಹಿಕ ಹಾಗು ಸ್ವಂತ ಸಾಮರ್ಥ್ಯದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು ಹೇಳಿದ್ದಾರೆ.

ಇವರು ಸಂಡೇ ಗಾಯ್ಸ್ ಸಂಸ್ಥೆಯು ಸುರತ್ಕಲ್ ವಿಧ್ಯಾದಾಯಿನಿ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ನಿಗದಿತ ಓವರ್‌ಗಳ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪುಂಡಲೀಕ ಹೊಸಬೆಟ್ಟು ರವರು ಕ್ರಿಕೆಟ್ ಸಾಧನೆ ಮಾಡಲು ನುರಿತ ತರಬೇತುದಾರರ ಸಹಕಾರದಿಂದ ಕ್ರಿಕೆಟ್ ಪಟುಗಳು ತರಬೇತಿ ಪಡೆದು, ರಾಜ್ಯ, ರಾಷ್ಟ್ರ, ಮಟ್ಟದಲ್ಲಿ ಮಿಂಚಬಹುದು, ಎಂದು ಯುವ ಆಟಗಾರರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.

 

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸತ್ಯಜಿತ್ ಸುರತ್ಕಲ್, ವಿನಯ್ ಆಚಾರ್ಯ ಹೊಸಬೆಟ್ಟು, ಮಹಾಬಲ ಪೂಜಾರಿ ಕಡ0ಬೋಡಿ, ಪ್ರತಿಭಾ ಕುಳಾಯಿ, ಲೋಕೇಶ್ ಕೋಡಿಕೆರೆ, ಸಂಡೇ ಗಯ್ಸ್ ತಂಡದ ಅಧ್ಯಕ್ಷ ಲಲಿತ್ ಪ್ರಸಾದ್, ಉಮೇಶ್ ಕೋಡಿಕಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಕ್ರೀಡಾಪಟು ವಿಜಯಕಾಂಚನ್ ಹೊಸಬೆಟ್ಟು, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು, ಕ್ಯಾಪ್ಟನ್ ಲಿಲಾಧರ್ ಕಡ0ಬೋಡಿ, ಜಾಗ್ವಾರ್ ತಂಡದ ಶರತ್ ಮಂಗಳಪೇಟೆ, ಸೌರವ್ ಗುಡ್ಡೆಕೊಪ್ಪಳ, ದಯಾನಂದ ಕೋಡಿಕಲ್, ಸುರೇಂದ್ರ ಕಡ0ಬೋಡಿ, ಅವರನ್ನು ಗೌರವಿಸಲಾಯಿತು. ಸ್ಟ್ರೈಕರ್ ಸುರತ್ಕಲ್ ತಂಡ ಪ್ರಥಮ ಬಹುಮಾನ ಪಡೆದರೆ, ಕರಾವಳಿ ಕಿಂಗ್ಸ್ ಅಗ್ಗದಕಳಿಯ ದ್ವಿತೀಯ ಬಹುಮಾನ ಪಡೆದುಕೊಂಡಿತು. ಕಾರ್ಯಕ್ರಮ ನಿರೂಪಣೆಯನ್ನು ವಿನಯ್ ಉದ್ಯಾವರ ನಿರ್ವಹಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!