ಜನ ಮನದ ನಾಡಿ ಮಿಡಿತ

Advertisement

ಶ್ರೀ ರಾಧಾಕೃಷ್ಣ ದೇವಸ್ಥಾನ ಮಂಗಳೂರು ಇಲ್ಲಿ ದಿನಾಂಕ 20 ರಿಂದ 28ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಕಾರ್ಯಕ್ರಮಗಳು,

ದಕ್ಷಿಣ ಕನ್ನಡ : ಶ್ರೀ ರಾಧಾಕೃಷ್ಣ ದೇವಸ್ಥಾನ ( ಬಾಳಂಬಟ್ ಹಾಲ್ ) ಮಂಗಳೂರು ಇಲ್ಲಿ ದಿನಾಂಕ 20.08.20 24 ರಿಂದ 28.08.2024ರ ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. 

 
ನಿತ್ಯ ಸಾಯಂಕಾಲ ಭಜನಾ ಸಂಕೀರ್ತನೆ, ಅಷ್ಟಾವಧಾನ ಸೇವೆ, ನಂತರ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ದಿನಾಂಕ 26.08.2024ರ ಕೃಷ್ಣ ಜನ್ಮಾಷ್ಟಮಿಯಂದು ಪ್ರಾತಕಾಲ ಮಹಾಪೂಜೆ ಬಳಿಕ 10 ಗಂಟೆಗೆ ಸರಿಯಾಗಿ ಮುದ್ದುಕೃಷ್ಣ, ಬಾಲಕೃಷ್ಣ, ಯಶೋಧ ಕೃಷ್ಣ ಸ್ಪರ್ಧೆಗಳು ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಸಹಿತ ಗೌರವಿಸಲಾಗುವುದು. ದಿನಾಂಕ 28 08 2018 ರಂದು ಪುಷ್ಪಾಲಂಕಾರ ಪೂಜೆ ಮತ್ತು ಭಜನಾ ಮಂಗಲ ನಡೆಯಲಿದ್ದು, ಸಮಾಜ ಬಂಧುಗಳು ,ಸಾರ್ವಜನಿಕರು,ಭಗವದ್ ಭಕ್ತರು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ, ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!