ಜನ ಮನದ ನಾಡಿ ಮಿಡಿತ

Advertisement

ಶ್ರೀ ರಾಧಾಕೃಷ್ಣ ದೇವಸ್ಥಾನ ಮಂಗಳೂರು ಇಲ್ಲಿ ದಿನಾಂಕ 20 ರಿಂದ 28ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಕಾರ್ಯಕ್ರಮಗಳು,

ದಕ್ಷಿಣ ಕನ್ನಡ : ಶ್ರೀ ರಾಧಾಕೃಷ್ಣ ದೇವಸ್ಥಾನ ( ಬಾಳಂಬಟ್ ಹಾಲ್ ) ಮಂಗಳೂರು ಇಲ್ಲಿ ದಿನಾಂಕ 20.08.20 24 ರಿಂದ 28.08.2024ರ ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. 

 
ನಿತ್ಯ ಸಾಯಂಕಾಲ ಭಜನಾ ಸಂಕೀರ್ತನೆ, ಅಷ್ಟಾವಧಾನ ಸೇವೆ, ನಂತರ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ದಿನಾಂಕ 26.08.2024ರ ಕೃಷ್ಣ ಜನ್ಮಾಷ್ಟಮಿಯಂದು ಪ್ರಾತಕಾಲ ಮಹಾಪೂಜೆ ಬಳಿಕ 10 ಗಂಟೆಗೆ ಸರಿಯಾಗಿ ಮುದ್ದುಕೃಷ್ಣ, ಬಾಲಕೃಷ್ಣ, ಯಶೋಧ ಕೃಷ್ಣ ಸ್ಪರ್ಧೆಗಳು ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಸಹಿತ ಗೌರವಿಸಲಾಗುವುದು. ದಿನಾಂಕ 28 08 2018 ರಂದು ಪುಷ್ಪಾಲಂಕಾರ ಪೂಜೆ ಮತ್ತು ಭಜನಾ ಮಂಗಲ ನಡೆಯಲಿದ್ದು, ಸಮಾಜ ಬಂಧುಗಳು ,ಸಾರ್ವಜನಿಕರು,ಭಗವದ್ ಭಕ್ತರು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ, ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!