ದಕ್ಷಿಣ ಕನ್ನಡ : ಶ್ರೀ ರಾಧಾಕೃಷ್ಣ ದೇವಸ್ಥಾನ ( ಬಾಳಂಬಟ್ ಹಾಲ್ ) ಮಂಗಳೂರು ಇಲ್ಲಿ ದಿನಾಂಕ 20.08.20 24 ರಿಂದ 28.08.2024ರ ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ನಿತ್ಯ ಸಾಯಂಕಾಲ ಭಜನಾ ಸಂಕೀರ್ತನೆ, ಅಷ್ಟಾವಧಾನ ಸೇವೆ, ನಂತರ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ದಿನಾಂಕ 26.08.2024ರ ಕೃಷ್ಣ ಜನ್ಮಾಷ್ಟಮಿಯಂದು ಪ್ರಾತಕಾಲ ಮಹಾಪೂಜೆ ಬಳಿಕ 10 ಗಂಟೆಗೆ ಸರಿಯಾಗಿ ಮುದ್ದುಕೃಷ್ಣ, ಬಾಲಕೃಷ್ಣ, ಯಶೋಧ ಕೃಷ್ಣ ಸ್ಪರ್ಧೆಗಳು ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಸಹಿತ ಗೌರವಿಸಲಾಗುವುದು. ದಿನಾಂಕ 28 08 2018 ರಂದು ಪುಷ್ಪಾಲಂಕಾರ ಪೂಜೆ ಮತ್ತು ಭಜನಾ ಮಂಗಲ ನಡೆಯಲಿದ್ದು, ಸಮಾಜ ಬಂಧುಗಳು ,ಸಾರ್ವಜನಿಕರು,ಭಗವದ್ ಭಕ್ತರು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ, ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…