ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ರಕ್ಷಾ ಬಂಧನ ಕಾರ್ಯಕ್ರಮ…!

ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!