ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…