ಜೀವನದಲ್ಲಿ ಯಾವುದೇ ಭವಣೆಯಿದ್ದರೂ ಆಗ ನೀವು ಪ್ರಾಮಾಣಿಕ ಹೃದಯದಿಂದ ಶ್ರೀಕೃಷ್ಣನ ಹೆಸರನ್ನು ಜಪಿಸಬೇಕು ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಶಾಸ್ತ್ರಗಳಲ್ಲಿಯೂ ಇದರ ಉಲ್ಲೇಖವನ್ನು ನೀವು ಓದಿರಬೇಕು. ಅದು ದೇವರ ಆತ್ಮೀಯ ಸ್ನೇಹಿತ ಸುದಾಮ ಅಥವಾ ದ್ರೌಪದಿಯ ಬಗ್ಗೆ. ಅವನ ಕರೆಗೆ, ಒಂದು ಕ್ಷಣವೂ ತಡಮಾಡದೆ, ಕೃಷ್ಣ ಧಾವಿಸ್ತಾ ಇದ್ದ . ಇದು ಕೇವಲ ನಂಬಿಕೆಯ ವಿಷಯವಾಗಿದೆ, ಕೃಷ್ಣನನ್ನು ನೀವು ಎಷ್ಟು ಹೆಚ್ಚು ನಂಬಿಕೆ ಮತ್ತು ದೃಢನಿಶ್ಚಯದಿಂದ ಸ್ಮರಿಸುತ್ತಿರೋ, ಅವನು ನಿಮ್ಮ ದುಃಖಗಳನ್ನು ತೆಗೆದುಹಾಕಲು ಅಷ್ಟೇ ಬೇಗ ಬರುತ್ತಾನೆ.
ಕೃಷ್ಣ ಜನ್ಮಾಷ್ಟಮಿ ವಿಶೇಷ ಕಾರ್ಯಕ್ರಮ: ತಾಳದ ನಿನಾದದ ಜೊತೆ ಭಕ್ತಿ ಭಾವಗಳ ಭಕ್ತಿ ಲಹರಿ…
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ವಿಶೇಷ ಸಂಚಿಕೆ….ಕೃಷ್ಣಾಷ್ಟಮಿ
ಶ್ವಕಲಾನಿಕೇತನ ಸಂಸ್ಥಯ ಕಲೆ ಮತ್ತು ಸಾಂಸ್ಕೃತಿಕ ಪುತ್ತೂರು ತಂಡದಿಂದ ಭರತನಾಟ್ಯ ವೈಭೋಗ
🔸 ಗೆಜ್ಜೆನಾದ
🔹 ನೀಲವರ್ಣನ ಅಮೋಘ ಲೀಲೆಗಳನ್ನು ಚೆಂಡೆ , ಮದ್ದಳೆ , ಭಾಗವತಿಕೆಯಲ್ಲಿ ವೈಭವೀಕರಿಸುವ
✨ ಶ್ರೀ ಕೃಷ್ಣ ಯಕ್ಷಸುಧೆ
🌈 ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಜೊತೆ ಮಾತುಕತೆ
🔆 ಕೃಷ್ಣಲೀಲೆ
✨ ಶ್ರೀ ರಾಮ ಮಕ್ಕಳ ಕುಣಿತ ಭಜನಾ ಮಂಡಳಿ ಎಡಪದವು ಇವರಿಂದ ಕುಣಿತ ಭಜನೆ
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…