ರಾಷ್ಟ್ರ

ಉಚಿತ ಕರೆ, ಪ್ರತಿದಿನ 2GB ಡೇಟಾ.. ಗ್ರಾಹಕರ ಮನಗೆದ್ದ 197 ರೂಪಾಯಿ….​!

ಸ್ಮಾರ್ಟ್​ಫೋನ್​ ಪ್ರಿಯರು ಕಡಿಮೆ ಬೆಲೆಯ ಮತ್ತು ಹೆಚ್ಚು ಬೆನಿಫಿಟ್ಸ್​​ ನೀಡುವ ಪ್ಲಾನ್​ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ 200 ರೂಪಾಯಿಗಿಂತ ಕಡಿಮೆ ಬೆಲೆಗೆ ಸಿಗುವ ಯೋಜನೆಗಳ ಮೊರೆ ಹೋಗುತ್ತಿದ್ದಾರೆ. ಸದ್ಯ ಬಿಎಸ್​ಎನ್​ಎಲ್​ನ ಕಡಿಮೆ ಬೆಲೆಯ ಯೋಜನೆಯೊಂದು ಗ್ರಾಹಕರ ಮನಗೆದ್ದಿದೆ. ಹಾಗಿದ್ರೆ ಆ ಯೋಜನೆ ಯಾವುದು? ಅದರಿಂದ ಸಿಗೋ ಬೆನಿಫಿಟ್ಸ್​​ಗಳು ಏನೇನು? ತಿಳಿಯೋಣ.

 

ಬಿಎಸ್​​ಎನ್​ಎಲ್​ನ 197 ರೂಪಾಯಿಯ ಪ್ರಿಪೇಯ್ಡ್​ ಯೋಜನೆ ಗ್ರಾಹಕರ ಮನಗೆದ್ದ ಯೋಜನೆಗಳಲ್ಲಿ ಒಂದು. ಇದು 70 ದಿನಗಳ ಸಿಂಧುತ್ವ ಹೊಂದಿದೆ. ಯೋಗ್ಯ ಶ್ರೇಣಿಯ ಪ್ರಯೋಜನವನ್ನು ನೀಡುತ್ತಿದೆ. ಮತ್ತೊಂದು ಸಂಗತಿ ಎಂದರೆ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುತ್ತಿದೆ.

197 ರೂಪಾಯಿಯ ಪ್ರಿಪೇಯ್ಡ್​ ಪ್ಲಾನ್​ ಮೂಲಕ ಲೋಕಲ್​ ಮತ್ತು ಎಸ್​ಟಿಡಿ ಅನಿಯಮಿತ ಕರೆ ಆನಂದಿಸಬಹುದಾಗಿದೆ. ಪ್ರತಿ ದಿನ 2GB ಡೇಟಾದಂತೆ 15 ದಿನ ನೀಡುತ್ತದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​​ಎಸ್​​ನಂತೆ 15 ದಿನಗಳ ಕಾಲ ಈ ಸೌಲಭ್ಯ ಬಳಸಬಹುದಾಗಿದೆ.

ಇದಲ್ಲದೆ ಜಿಂಗ್​ ಮ್ಯೂಸಿಕ್​​ ಪ್ರವೇಶ ಪಡೆಯಬಹುದಾಗಿದೆ. ರೀಚಾರ್ಜ್​ ಪ್ಲಾನ್​ ಅಳವಡಿಸಿಕೊಂಡ 15 ದಿನಗಳ ಬಳಿಕ ಡೇಟಾ ಸ್ಪೀಡ್​​ 40kbpsಗೆ ಇಳಿಯುತ್ತದೆ. ಸದ್ಯ ಬಜೆಟ್​ ಬೆಲೆಯಲ್ಲಿ ಗಮನಿಸುವುದಾದರೆ ಈ ಪ್ಲಾನ್​ ಉತ್ತಮ ಎನಿಸಿಕೊಂಡಿದೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

19 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

19 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

20 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago