ರಾಷ್ಟ್ರ

ಉಚಿತ ಕರೆ, ಪ್ರತಿದಿನ 2GB ಡೇಟಾ.. ಗ್ರಾಹಕರ ಮನಗೆದ್ದ 197 ರೂಪಾಯಿ….​!

ಸ್ಮಾರ್ಟ್​ಫೋನ್​ ಪ್ರಿಯರು ಕಡಿಮೆ ಬೆಲೆಯ ಮತ್ತು ಹೆಚ್ಚು ಬೆನಿಫಿಟ್ಸ್​​ ನೀಡುವ ಪ್ಲಾನ್​ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ 200 ರೂಪಾಯಿಗಿಂತ ಕಡಿಮೆ ಬೆಲೆಗೆ ಸಿಗುವ ಯೋಜನೆಗಳ ಮೊರೆ ಹೋಗುತ್ತಿದ್ದಾರೆ. ಸದ್ಯ ಬಿಎಸ್​ಎನ್​ಎಲ್​ನ ಕಡಿಮೆ ಬೆಲೆಯ ಯೋಜನೆಯೊಂದು ಗ್ರಾಹಕರ ಮನಗೆದ್ದಿದೆ. ಹಾಗಿದ್ರೆ ಆ ಯೋಜನೆ ಯಾವುದು? ಅದರಿಂದ ಸಿಗೋ ಬೆನಿಫಿಟ್ಸ್​​ಗಳು ಏನೇನು? ತಿಳಿಯೋಣ.

 

ಬಿಎಸ್​​ಎನ್​ಎಲ್​ನ 197 ರೂಪಾಯಿಯ ಪ್ರಿಪೇಯ್ಡ್​ ಯೋಜನೆ ಗ್ರಾಹಕರ ಮನಗೆದ್ದ ಯೋಜನೆಗಳಲ್ಲಿ ಒಂದು. ಇದು 70 ದಿನಗಳ ಸಿಂಧುತ್ವ ಹೊಂದಿದೆ. ಯೋಗ್ಯ ಶ್ರೇಣಿಯ ಪ್ರಯೋಜನವನ್ನು ನೀಡುತ್ತಿದೆ. ಮತ್ತೊಂದು ಸಂಗತಿ ಎಂದರೆ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುತ್ತಿದೆ.

197 ರೂಪಾಯಿಯ ಪ್ರಿಪೇಯ್ಡ್​ ಪ್ಲಾನ್​ ಮೂಲಕ ಲೋಕಲ್​ ಮತ್ತು ಎಸ್​ಟಿಡಿ ಅನಿಯಮಿತ ಕರೆ ಆನಂದಿಸಬಹುದಾಗಿದೆ. ಪ್ರತಿ ದಿನ 2GB ಡೇಟಾದಂತೆ 15 ದಿನ ನೀಡುತ್ತದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​​ಎಸ್​​ನಂತೆ 15 ದಿನಗಳ ಕಾಲ ಈ ಸೌಲಭ್ಯ ಬಳಸಬಹುದಾಗಿದೆ.

ಇದಲ್ಲದೆ ಜಿಂಗ್​ ಮ್ಯೂಸಿಕ್​​ ಪ್ರವೇಶ ಪಡೆಯಬಹುದಾಗಿದೆ. ರೀಚಾರ್ಜ್​ ಪ್ಲಾನ್​ ಅಳವಡಿಸಿಕೊಂಡ 15 ದಿನಗಳ ಬಳಿಕ ಡೇಟಾ ಸ್ಪೀಡ್​​ 40kbpsಗೆ ಇಳಿಯುತ್ತದೆ. ಸದ್ಯ ಬಜೆಟ್​ ಬೆಲೆಯಲ್ಲಿ ಗಮನಿಸುವುದಾದರೆ ಈ ಪ್ಲಾನ್​ ಉತ್ತಮ ಎನಿಸಿಕೊಂಡಿದೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…

15 hours ago

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…

15 hours ago

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

3 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

3 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

3 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

4 days ago