ರಾಷ್ಟ್ರ

ಉಚಿತ ಕರೆ, ಪ್ರತಿದಿನ 2GB ಡೇಟಾ.. ಗ್ರಾಹಕರ ಮನಗೆದ್ದ 197 ರೂಪಾಯಿ….​!

ಸ್ಮಾರ್ಟ್​ಫೋನ್​ ಪ್ರಿಯರು ಕಡಿಮೆ ಬೆಲೆಯ ಮತ್ತು ಹೆಚ್ಚು ಬೆನಿಫಿಟ್ಸ್​​ ನೀಡುವ ಪ್ಲಾನ್​ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ 200 ರೂಪಾಯಿಗಿಂತ ಕಡಿಮೆ ಬೆಲೆಗೆ ಸಿಗುವ ಯೋಜನೆಗಳ ಮೊರೆ ಹೋಗುತ್ತಿದ್ದಾರೆ. ಸದ್ಯ ಬಿಎಸ್​ಎನ್​ಎಲ್​ನ ಕಡಿಮೆ ಬೆಲೆಯ ಯೋಜನೆಯೊಂದು ಗ್ರಾಹಕರ ಮನಗೆದ್ದಿದೆ. ಹಾಗಿದ್ರೆ ಆ ಯೋಜನೆ ಯಾವುದು? ಅದರಿಂದ ಸಿಗೋ ಬೆನಿಫಿಟ್ಸ್​​ಗಳು ಏನೇನು? ತಿಳಿಯೋಣ.

 

ಬಿಎಸ್​​ಎನ್​ಎಲ್​ನ 197 ರೂಪಾಯಿಯ ಪ್ರಿಪೇಯ್ಡ್​ ಯೋಜನೆ ಗ್ರಾಹಕರ ಮನಗೆದ್ದ ಯೋಜನೆಗಳಲ್ಲಿ ಒಂದು. ಇದು 70 ದಿನಗಳ ಸಿಂಧುತ್ವ ಹೊಂದಿದೆ. ಯೋಗ್ಯ ಶ್ರೇಣಿಯ ಪ್ರಯೋಜನವನ್ನು ನೀಡುತ್ತಿದೆ. ಮತ್ತೊಂದು ಸಂಗತಿ ಎಂದರೆ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುತ್ತಿದೆ.

197 ರೂಪಾಯಿಯ ಪ್ರಿಪೇಯ್ಡ್​ ಪ್ಲಾನ್​ ಮೂಲಕ ಲೋಕಲ್​ ಮತ್ತು ಎಸ್​ಟಿಡಿ ಅನಿಯಮಿತ ಕರೆ ಆನಂದಿಸಬಹುದಾಗಿದೆ. ಪ್ರತಿ ದಿನ 2GB ಡೇಟಾದಂತೆ 15 ದಿನ ನೀಡುತ್ತದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​​ಎಸ್​​ನಂತೆ 15 ದಿನಗಳ ಕಾಲ ಈ ಸೌಲಭ್ಯ ಬಳಸಬಹುದಾಗಿದೆ.

ಇದಲ್ಲದೆ ಜಿಂಗ್​ ಮ್ಯೂಸಿಕ್​​ ಪ್ರವೇಶ ಪಡೆಯಬಹುದಾಗಿದೆ. ರೀಚಾರ್ಜ್​ ಪ್ಲಾನ್​ ಅಳವಡಿಸಿಕೊಂಡ 15 ದಿನಗಳ ಬಳಿಕ ಡೇಟಾ ಸ್ಪೀಡ್​​ 40kbpsಗೆ ಇಳಿಯುತ್ತದೆ. ಸದ್ಯ ಬಜೆಟ್​ ಬೆಲೆಯಲ್ಲಿ ಗಮನಿಸುವುದಾದರೆ ಈ ಪ್ಲಾನ್​ ಉತ್ತಮ ಎನಿಸಿಕೊಂಡಿದೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

2 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

3 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

3 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

5 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

5 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

5 days ago