ಜನ ಮನದ ನಾಡಿ ಮಿಡಿತ

Advertisement

ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ. ೧ ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಅವರು ಭರವಸೆ ನೀಡಿದರು.
ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭದಲ್ಲಿ ಇಲ್ಲಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಯಿ‌ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಸಿದ್ದಕಟ್ಟೆ ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ್ ಪ್ರಭು, ರಾಯಿ ಬಿಲ್ಲವ ಸಮಾಜ ಸೇವಾ ಸಂಘದ( ರಿ.)ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆ ಗುತ್ತು, ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ ರಾಯಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!