ಕರಾವಳಿ

ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ

 

ಮಂಗಳೂರು -1-9-2024: ಅಮೃತ ನಗರ ಸರ್ಕಲ್ ಹತ್ತಿರ, ವಾಮಂಜೂರು ಲಿಂಗ ಮಾರು ಗುತ್ತು ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ ಇವರಿಂದ ಉಚಿತ ವೈದ್ಯಕೀಯ ಶಿಬಿರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೆರವೇರಿತು. ಈ ಎಲ್ಲ ಕಾರ್ಯಕ್ರಮಗಳು ಪೌರ ಸಮಿತಿ (ರಿ) ಅಮೃತನಗರ ನಡೆಸಿಕೊಟ್ಟಿದ್ದು ರಾಜೇಶ್ ಶೆಟ್ಟಿ ಹಿರಿಯ ವಿಭಾಗಿಯ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪ್ರವೀಣ್ ಚಂದ್ರ ಆಳ್ವ ತಿರುವೈಲು ಗುತ್ತು, ವಿರೋಧ ಪಕ್ಷದ ನಾಯಕರು, ಮಂಗಳೂರು ಮಹಾನಗರ ಪಾಲಿಕೆ ಹೇಮಲತಾ ರಘು ಸಾಲಿಯಾನ್ ಸದಸ್ಯರು, ತಿರುವೈಲು ವಾರ್ಡ್ , ಮಂಗಳೂರು ಮಹಾನಗರ ಪಾಲಿಕೆ ರಾಜೇಶ್ ಕೊಟ್ಟಾರಿ, ಅಧ್ಯಕ್ಷರು, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ, ರಾಜಕುಮಾರ್ ಶೆಟ್ಟಿ , ಉಪಾಧ್ಯಕ್ಷರು, ಪೌರ ಸಮಿತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್ ವಹಿಸಿದ್ದರು. ವೈದ್ಯಕೀಯ ಶಿಬಿರವನ್ನು ಡಾ. ಕಾರ್ತಿಕ್ ರೈ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ತಮ್ಮ ತಂದೆಯ ಸವಿ ನೆನಪಿಗಾಗಿ ಬಸ್ ತಂಗುದಾಣನವನ್ನು ಕೊಡುಗೆಯಾಗಿ ನೀಡಿದ ರಾಜಕುಮಾರ ಶೆಟ್ಟಿ ಅವರನ್ನು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಮಹನೀಯರನ್ನು ಸನ್ಮಾನಿಸಲಾಯಿತು.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

  ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…

4 hours ago

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

  ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…

4 hours ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

3 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

3 days ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

3 days ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

3 days ago