ಜನ ಮನದ ನಾಡಿ ಮಿಡಿತ

Advertisement

ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಮುಡಿಪುವಿನಲ್ಲಿ  ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ

ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಮುಡಿಪು ಇಲ್ಲಿ  ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು

 

ಮೊದಲಿಗೆ ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರತಿಷ್ಠಾ ಇವರು ನೆರವೇರಿಸಿದರು ಕಬಡ್ಡಿಯ ಮಹತ್ವವನ್ನು ಪ್ರೀಮಾ ಇವರು ತಿಳಿಸಿಕೊಟ್ಟರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅತಿಥಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು

ಶಾಲೆಯ ದೈಹಿಕ ಶಿಕ್ಷಕರಾದ ರಾಜೇಶ್ ಇವರು ಸ್ವಾಗತಿಸಿದರು ಕಾರ್ಯಕ್ರಮದ ಅತಿಥಿಗಳಾದ D.D.P.I ವೆಂಕಟೇಶ್ ಸುಬ್ಬಯ್ಯ ಪಟ್ಟಗಾರ್, ವೀರೇಶ್ವರ ಭಟ್, ವಿನೋದ ( nodel officer )
ಇವರಿಗೆ ಹೂವನ್ನು ನೀಡಿ ಸ್ವಾಗತಿಸಲಾಯಿತು ಅತಿಥಿಗಳನ್ನು ಶಾಲು ಹೊದಿಸುವ ಮೂಲಕ ಸನ್ಮಾನಿಸಲಾಯಿತು. ನಂತರ D.D.P.I ವೆಂಕಟೇಶ ಸುಬ್ಬಯ್ಯ ಪಟ್ಟಗಾರ್ ಇವರು ಕಾರ್ಯಕ್ರಮದ ಕುರಿತು ಒಂದೆರಡು ಹಿತನುಡಿಗಳನ್ನು ಆಡಿದರು ಕಬಡ್ಡಿ ಯ ಮಹತ್ವವನ್ನು ತಿಳಿಸಿದರು ನಂತರ ಹಲವಾರು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರಾಗಿ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೀರೇಶ್ವರ ಭಟ್ ಇವರ ತಮ್ಮ ಕಿರುಪರಿಚಯವನ್ನು ಮಾಡಿಕೊಟ್ಟರು.


ಶ್ರೀಮತಿ ವಿನೋದ(nodel officer)ಇವರು ಕಬಡ್ಡಿ ಪಂದ್ಯಾಟದ ಬಗ್ಗೆ ಕಬಡ್ಡಿಯ ಮಹತ್ವವನ್ನು ತಿಳಿಸಿಕೊಟ್ಟರು. ನಂತರ ಶಾಲಾ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್ ರೇವಣಕರ್ ಮತ್ತು ಪ್ರಾಂಶುಪಾಲರಾದ ರಕ್ಷಿತ್ ಕುಲಾಲ್ ಕಾರ್ಯಕ್ರಮದ ಬಗ್ಗೆ ಹಿತನುಡಿಗಳನ್ನು ಆಡಿದರು
ನಂತರ ಕಬಡ್ಡಿ ಪಂದ್ಯಾಟವು ಆರಂಭವಾಯಿತು

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!