ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಮುಡಿಪು ಇಲ್ಲಿ ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು
ಮೊದಲಿಗೆ ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರತಿಷ್ಠಾ ಇವರು ನೆರವೇರಿಸಿದರು ಕಬಡ್ಡಿಯ ಮಹತ್ವವನ್ನು ಪ್ರೀಮಾ ಇವರು ತಿಳಿಸಿಕೊಟ್ಟರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅತಿಥಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು
ಶಾಲೆಯ ದೈಹಿಕ ಶಿಕ್ಷಕರಾದ ರಾಜೇಶ್ ಇವರು ಸ್ವಾಗತಿಸಿದರು ಕಾರ್ಯಕ್ರಮದ ಅತಿಥಿಗಳಾದ D.D.P.I ವೆಂಕಟೇಶ್ ಸುಬ್ಬಯ್ಯ ಪಟ್ಟಗಾರ್, ವೀರೇಶ್ವರ ಭಟ್, ವಿನೋದ ( nodel officer )
ಇವರಿಗೆ ಹೂವನ್ನು ನೀಡಿ ಸ್ವಾಗತಿಸಲಾಯಿತು ಅತಿಥಿಗಳನ್ನು ಶಾಲು ಹೊದಿಸುವ ಮೂಲಕ ಸನ್ಮಾನಿಸಲಾಯಿತು. ನಂತರ D.D.P.I ವೆಂಕಟೇಶ ಸುಬ್ಬಯ್ಯ ಪಟ್ಟಗಾರ್ ಇವರು ಕಾರ್ಯಕ್ರಮದ ಕುರಿತು ಒಂದೆರಡು ಹಿತನುಡಿಗಳನ್ನು ಆಡಿದರು ಕಬಡ್ಡಿ ಯ ಮಹತ್ವವನ್ನು ತಿಳಿಸಿದರು ನಂತರ ಹಲವಾರು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರಾಗಿ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೀರೇಶ್ವರ ಭಟ್ ಇವರ ತಮ್ಮ ಕಿರುಪರಿಚಯವನ್ನು ಮಾಡಿಕೊಟ್ಟರು.
ಶ್ರೀಮತಿ ವಿನೋದ(nodel officer)ಇವರು ಕಬಡ್ಡಿ ಪಂದ್ಯಾಟದ ಬಗ್ಗೆ ಕಬಡ್ಡಿಯ ಮಹತ್ವವನ್ನು ತಿಳಿಸಿಕೊಟ್ಟರು. ನಂತರ ಶಾಲಾ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್ ರೇವಣಕರ್ ಮತ್ತು ಪ್ರಾಂಶುಪಾಲರಾದ ರಕ್ಷಿತ್ ಕುಲಾಲ್ ಕಾರ್ಯಕ್ರಮದ ಬಗ್ಗೆ ಹಿತನುಡಿಗಳನ್ನು ಆಡಿದರು
ನಂತರ ಕಬಡ್ಡಿ ಪಂದ್ಯಾಟವು ಆರಂಭವಾಯಿತು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…