ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಮುಡಿಪು ಇಲ್ಲಿ ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು
ಮೊದಲಿಗೆ ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರತಿಷ್ಠಾ ಇವರು ನೆರವೇರಿಸಿದರು ಕಬಡ್ಡಿಯ ಮಹತ್ವವನ್ನು ಪ್ರೀಮಾ ಇವರು ತಿಳಿಸಿಕೊಟ್ಟರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅತಿಥಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು
ಶಾಲೆಯ ದೈಹಿಕ ಶಿಕ್ಷಕರಾದ ರಾಜೇಶ್ ಇವರು ಸ್ವಾಗತಿಸಿದರು ಕಾರ್ಯಕ್ರಮದ ಅತಿಥಿಗಳಾದ D.D.P.I ವೆಂಕಟೇಶ್ ಸುಬ್ಬಯ್ಯ ಪಟ್ಟಗಾರ್, ವೀರೇಶ್ವರ ಭಟ್, ವಿನೋದ ( nodel officer )
ಇವರಿಗೆ ಹೂವನ್ನು ನೀಡಿ ಸ್ವಾಗತಿಸಲಾಯಿತು ಅತಿಥಿಗಳನ್ನು ಶಾಲು ಹೊದಿಸುವ ಮೂಲಕ ಸನ್ಮಾನಿಸಲಾಯಿತು. ನಂತರ D.D.P.I ವೆಂಕಟೇಶ ಸುಬ್ಬಯ್ಯ ಪಟ್ಟಗಾರ್ ಇವರು ಕಾರ್ಯಕ್ರಮದ ಕುರಿತು ಒಂದೆರಡು ಹಿತನುಡಿಗಳನ್ನು ಆಡಿದರು ಕಬಡ್ಡಿ ಯ ಮಹತ್ವವನ್ನು ತಿಳಿಸಿದರು ನಂತರ ಹಲವಾರು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರಾಗಿ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೀರೇಶ್ವರ ಭಟ್ ಇವರ ತಮ್ಮ ಕಿರುಪರಿಚಯವನ್ನು ಮಾಡಿಕೊಟ್ಟರು.
ಶ್ರೀಮತಿ ವಿನೋದ(nodel officer)ಇವರು ಕಬಡ್ಡಿ ಪಂದ್ಯಾಟದ ಬಗ್ಗೆ ಕಬಡ್ಡಿಯ ಮಹತ್ವವನ್ನು ತಿಳಿಸಿಕೊಟ್ಟರು. ನಂತರ ಶಾಲಾ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್ ರೇವಣಕರ್ ಮತ್ತು ಪ್ರಾಂಶುಪಾಲರಾದ ರಕ್ಷಿತ್ ಕುಲಾಲ್ ಕಾರ್ಯಕ್ರಮದ ಬಗ್ಗೆ ಹಿತನುಡಿಗಳನ್ನು ಆಡಿದರು
ನಂತರ ಕಬಡ್ಡಿ ಪಂದ್ಯಾಟವು ಆರಂಭವಾಯಿತು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…