ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಮುಡಿಪು ಇಲ್ಲಿ ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು
ಮೊದಲಿಗೆ ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರತಿಷ್ಠಾ ಇವರು ನೆರವೇರಿಸಿದರು ಕಬಡ್ಡಿಯ ಮಹತ್ವವನ್ನು ಪ್ರೀಮಾ ಇವರು ತಿಳಿಸಿಕೊಟ್ಟರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅತಿಥಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು
ಶಾಲೆಯ ದೈಹಿಕ ಶಿಕ್ಷಕರಾದ ರಾಜೇಶ್ ಇವರು ಸ್ವಾಗತಿಸಿದರು ಕಾರ್ಯಕ್ರಮದ ಅತಿಥಿಗಳಾದ D.D.P.I ವೆಂಕಟೇಶ್ ಸುಬ್ಬಯ್ಯ ಪಟ್ಟಗಾರ್, ವೀರೇಶ್ವರ ಭಟ್, ವಿನೋದ ( nodel officer )
ಇವರಿಗೆ ಹೂವನ್ನು ನೀಡಿ ಸ್ವಾಗತಿಸಲಾಯಿತು ಅತಿಥಿಗಳನ್ನು ಶಾಲು ಹೊದಿಸುವ ಮೂಲಕ ಸನ್ಮಾನಿಸಲಾಯಿತು. ನಂತರ D.D.P.I ವೆಂಕಟೇಶ ಸುಬ್ಬಯ್ಯ ಪಟ್ಟಗಾರ್ ಇವರು ಕಾರ್ಯಕ್ರಮದ ಕುರಿತು ಒಂದೆರಡು ಹಿತನುಡಿಗಳನ್ನು ಆಡಿದರು ಕಬಡ್ಡಿ ಯ ಮಹತ್ವವನ್ನು ತಿಳಿಸಿದರು ನಂತರ ಹಲವಾರು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರಾಗಿ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವೀರೇಶ್ವರ ಭಟ್ ಇವರ ತಮ್ಮ ಕಿರುಪರಿಚಯವನ್ನು ಮಾಡಿಕೊಟ್ಟರು.
ಶ್ರೀಮತಿ ವಿನೋದ(nodel officer)ಇವರು ಕಬಡ್ಡಿ ಪಂದ್ಯಾಟದ ಬಗ್ಗೆ ಕಬಡ್ಡಿಯ ಮಹತ್ವವನ್ನು ತಿಳಿಸಿಕೊಟ್ಟರು. ನಂತರ ಶಾಲಾ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್ ರೇವಣಕರ್ ಮತ್ತು ಪ್ರಾಂಶುಪಾಲರಾದ ರಕ್ಷಿತ್ ಕುಲಾಲ್ ಕಾರ್ಯಕ್ರಮದ ಬಗ್ಗೆ ಹಿತನುಡಿಗಳನ್ನು ಆಡಿದರು
ನಂತರ ಕಬಡ್ಡಿ ಪಂದ್ಯಾಟವು ಆರಂಭವಾಯಿತು
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…