ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದ ಜವುಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 27.97 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಸಿದ್ದರಾಮಯ್ಯ ಅವರು ಮುತುವರ್ಜಿ ವಹಿಸಿ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಕೃತಜ್ಞತೆ ಸಲ್ಲಿಸಿದ್ದಾರೆ.ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪಿಪಿಒ ಮಾದರಿಯಲ್ಲಿ 729.97 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಿಎಂ ಅನುಮೋದನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನದ ಉದಯೋನ್ಮುಖ ಕ್ಷೇತ್ರಗಳಿಗೆ ಆದ್ಯತೆ ನೀಡುವ ‘ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ – 2024’ಕ್ಕೆ ಒಪ್ಪಿಗೆ ದೊರೆತಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಲು, ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಸಲು ನಿರ್ಧಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ಶಾಲೆ- ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು 718.54 ಕೋಟಿ ವೆಚ್ಚದಲ್ಲಿ ಒದಗಿಸಲು ಆಡಳಿತಾತ್ಮಕ ಅನುಮೋದನೆ ಕೂಡಾ ದೊರೆತಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…