ಜನ ಮನದ ನಾಡಿ ಮಿಡಿತ

Advertisement

ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾಗುತ್ತದೆ…. ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ

ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ  ಹಾಜಬ್ಬ ಹೇಳಿದರು.

 

ಅವರು ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ಇಲ್ಲಿ “ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ” ಎಂಬ ವಿನೂತನ ಕಾರ್ಯಕ್ರಮದಲ್ಲಿ . ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದದ್ದು ಶಿಕ್ಷಣದಿಂದ ಮಾತ್ರವೇ ಎಲ್ಲಾ ರೀತಿಯ ಬೆಳವಣಿಗೆಯನ್ನು ಹೊಂದಲು ಸಾಧ್ಯ ಈ ಪ್ರಕಾರವಾಗಿ ಸರ್ಕಾರಿ ಶಾಲೆಗಳ ಕೆಲಸವು ಮಾದರಿಯಾಗಿದೆ ಹಾಗೂ
ಸೇವಾ ನಿರತರಾಗಿ ತೊಡಗಿಕೊಂಡಿರುವ ಶಿಕ್ಷಕ ವರ್ಗವು ಇದಕ್ಕೆ ಉತ್ತಮ ಉದಾಹರಣೆ ಅಲ್ಲದೆ ಸಾರ್ವಜನಿಕವಾಗಿ ವಿದ್ಯಾ ಆಸಕ್ತ ಮಹನೀಯರು ನೀಡುವ ಕೊಡುಗೆಗಳು ಒಂದು ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತವೆ ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಹಾಗೂ ಅದಕ್ಕೆ ಪೂರಕವಾದ ವಾತಾವರಣವನ್ನು ಕೊಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷೆ ಜೇಸಿಂತ ಡಿಸೋಜ, ರಾಜ್ಯ ಮಟ್ಟದ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮಾ ಪಿ ಜಿ , ಚಂದ್ರಿಕಾ ವೆಜಿಟೇಬಲ್ ಮೆಲ್ಕಾರ್ ಇದರ ಮಾಲಕ ಮಹಮ್ಮದ್ ಶರೀಫ್, ಸಹೋದರ ಮಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!