ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ-ಮಮತಾ ಶೆಟ್ಟಿ

 

ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ವೃಂದದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಶ್ರೀ ಆದಿ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಮಾತನಾಡಿ ಯುವ ಜನಾಂಗ ಕ್ರೀಡೆಯ ಜೊತೆಗೆ ಧಾರ್ಮಿಕ ಮನೋಭಾವದ ಮೂಲಕ ಶಿಸ್ತು ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸೀತಾರಾಮ ಭಟ್, ಸುಧನ್ವ ಭಟ್, ದೇವಸ್ಥಾನದ ಮಾಜೀ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶ್ರೀ ಆದಿ ಜನಾರ್ದನ ಸೇವಾ ಯುವಕ ವೃಂದದ ಅಧ್ಯಕ್ಷ ದೀಪಕ್ ಮತ್ತಿತರರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ನಿರೂಪಿಸಿದರು
ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!