ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ-ಮಮತಾ ಶೆಟ್ಟಿ

 

ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ವೃಂದದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಶ್ರೀ ಆದಿ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಮಾತನಾಡಿ ಯುವ ಜನಾಂಗ ಕ್ರೀಡೆಯ ಜೊತೆಗೆ ಧಾರ್ಮಿಕ ಮನೋಭಾವದ ಮೂಲಕ ಶಿಸ್ತು ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸೀತಾರಾಮ ಭಟ್, ಸುಧನ್ವ ಭಟ್, ದೇವಸ್ಥಾನದ ಮಾಜೀ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶ್ರೀ ಆದಿ ಜನಾರ್ದನ ಸೇವಾ ಯುವಕ ವೃಂದದ ಅಧ್ಯಕ್ಷ ದೀಪಕ್ ಮತ್ತಿತರರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ನಿರೂಪಿಸಿದರು
ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!