ಜನ ಮನದ ನಾಡಿ ಮಿಡಿತ

Advertisement

ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್

ಆಹಾರ ಸುರಕ್ಷತೆ ಅತಿಮುಖ್ಯ. ಆದರೆ ಕೆಲವೊಮ್ಮೆ ನಾವು ಅದನ್ನು ತುಂಬಾ ಲಘುವಾಗಿ ಪರಿಗಣಿಸುತ್ತೇವೆ. ಹೊರಗಡೆ ಆಹಾರವನ್ನು ಸೇವಿಸುವಾಗ ಆದಷ್ಟು ಜಾಗರೂಕರಾಗಿರುವುದು ಅತ್ಯಂತ ಅಗತ್ಯ. ಇದೀಗ ವಿಡಿಯೋವೊಂದು ವೈರಲ್​ ಆಗಿದ್ದು, ಈ ವಿಡಿಯೋ ಕಂಡಾಕ್ಷಣ ಸಮೋಸಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

 

ಹೌದು ರಸ್ತೆ ಬದಿಯ ಅಂಗಡಿಯೊಂದರಲ್ಲಿ ಗರಿಗರಿಯಾದ ಸಮೋಸ ಕಂಡ ವ್ಯಕ್ತಿಯೊರ್ವ ಸಮೋಸಾ ಖರೀದಿಸಿ ತಿಂದಿದ್ದಾನೆ. ಒಂದು ಬೈಟ್​​ ತಿನ್ನುವಷ್ಟರಲ್ಲಿ ಸಮೋಸದೊಳಗೆ ಸತ್ತ ಕಪ್ಪೆ ಕಂಡು ದಂಗಾಗಿ ಹೋಗಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇಂದು ಬೆಳಗ್ಗೆ(ಸೆ.12) ಹಂಚಿಕೊಂಡಿರುವ ವಿಡಿಯೋ ಈಗಾಗಲೇ 90 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೊರಗಡೆ ತಿನ್ನುವಾಗ ಜಾಗ್ರತೆ ವಹಿಸಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

https://x.com/SachinGuptaUP/status/1834058690628124839?ref_src=twsrc%5Etfw%7Ctwcamp%5Etweetembed%7Ctwterm%5E1834058690628124839%7Ctwgr%5E58fd85e4c8aea6a0af2bf138831bcbeee7b7712c%7Ctwcon%5Es1_c10&ref_url=https%3A%2F%2Ftv9kannada.com%2Ftrending%2Ffrog-found-inside-samosa-video-viral-on-social-media-aks-900988.html

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!