ಬೆಂಗಳೂರು: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ.
ವಿಮಾನದ ಮುಂಭಾಗದ ವ್ಹೀಲ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಹಾಲ್ ನಿಂದ ಟೇಕ್ ಆಫ್ ಆಗಿ ಬಿಯಾಲ್ ಗೆ ಹೊರಟಿದ್ದ ವ್ಟ್-ಕ್ಬ್ನ ಹೆಸರಿನ 1ಆ ವಿಮಾನ ತುರ್ತುಭೂಷ್ಪರ್ಷ ಮಾಡಿದ್ದು ಹಾಲ್ ನಲ್ಲೆ ಲ್ಯಾಂಡ್ ಮಾಡಲಾಗಿದೆ. ಈ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು ವಿಮಾನದಲ್ಲಿ ಇಬ್ಬರು ಪೈಲೆಟ್ ಗಳಿದ್ದು ಸದ್ಯ ಪ್ರಾಣ ಹಾನಿ ಸಂಭವಿಸಿಲ್ಲ. . ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಸುರಕ್ಷಿತ ಭೂಸ್ಪರ್ಶಕ್ಕಾಗಿ ರನ್ವೆಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಸುರಕ್ಷಿತವಾಗಿ ವಿಮಾನ ಭೂಸ್ಪರ್ಶ ಮಾಡಿದ್ದನ್ನು ಕಂಡು ಹೆಚ್ಎಎಲ್ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಸಂಭ್ರಮಪಟ್ಟರು. ಸದ್ಯ ಯಾವುದೇ ಹಾನಿಯಾಗದೆ ಲ್ಯಾಂಡ್ ಆದ ಕಾರಣ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…