ಜನ ಮನದ ನಾಡಿ ಮಿಡಿತ

Advertisement

ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ; ದ.ಕ.ಜಿಲ್ಲಾ ಶಿಕ್ಷಕ ಕವಿಗಳಿಗೆ ಪ್ರಾಶಸ್ತ್ಯ

ಬಂಟ್ವಾಳ ;ರಾಜ್ಯಮಟ್ಟದ 7 ನೇ ಶಿಕ್ಷಕ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಇವರಿಗೆ ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

 


ಕಟೀಲ್ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾದ ಸಮ್ಮೇಳನದಲ್ಲಿ ದ.ಕ ಜಿಲ್ಲೆಯ ಶಿಕ್ಷಕ ಸಾಹಿತಿಗಳಾದ ಡಾ.ಸುರೇಶ ನೆಗಳಗುಳಿ ,ಮುನಿರಾಜ ರೆಂಜಾಳ ಮೂಡುಬಿದಿರೆ, ಶಾಂತಾ ಪುತ್ತೂರು,ಅಶ್ವಥ್ ಎಸ್.ಎಲ್.ಕಾರ್ಕಳ,ರವೀಂದ್ರ ಶೆಟ್ಟಿ ಬೆಳ್ತಂಗಡಿ ಕಾಸರಗೋಡಿನ ಶಿಕ್ಷಕ ಕವಿ ವಿ.ಬಿ.ಕುಳಮರ್ವ,ಉಡುಪಿಯ ವಿದ್ವಾನ್ ರಘುಪತಿ ಭಟ್
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಕಟೀಲು ಹರಿನಾರಾಯಣ ಆಶ್ರಣ, ಕಚುಸಾಪ ರಾಜ್ಯ ಸಂಚಾಲಕ ಕೃಷ್ಣ ಮೂರ್ತಿ ಕುಲಕರ್ಣಿ,ಉಡುಪಿ ಜಿಲ್ಲಾಧ್ಯಕ್ಷ ಜಿ.ಯು.ನಾಯಕ,ಮೈಸೂರು ವಿಭಾಗಾಧ್ಯಕ್ಷ‌ ಕೆ.ವಿ.ರಮೇಶ್, ಸಮ್ಮೇಳನಾಧ್ಯಕ್ಷ ಶ್ರೀಕಾಂತ ಕೆ.ವಿ.ಹೊಸಕೋಟೆ, ಡಾ.ವಾಣಿಶ್ರೀ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

error: Content is protected !!