ಜನ ಮನದ ನಾಡಿ ಮಿಡಿತ

Advertisement

ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ; ದ.ಕ.ಜಿಲ್ಲಾ ಶಿಕ್ಷಕ ಕವಿಗಳಿಗೆ ಪ್ರಾಶಸ್ತ್ಯ

ಬಂಟ್ವಾಳ ;ರಾಜ್ಯಮಟ್ಟದ 7 ನೇ ಶಿಕ್ಷಕ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಇವರಿಗೆ ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

 


ಕಟೀಲ್ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾದ ಸಮ್ಮೇಳನದಲ್ಲಿ ದ.ಕ ಜಿಲ್ಲೆಯ ಶಿಕ್ಷಕ ಸಾಹಿತಿಗಳಾದ ಡಾ.ಸುರೇಶ ನೆಗಳಗುಳಿ ,ಮುನಿರಾಜ ರೆಂಜಾಳ ಮೂಡುಬಿದಿರೆ, ಶಾಂತಾ ಪುತ್ತೂರು,ಅಶ್ವಥ್ ಎಸ್.ಎಲ್.ಕಾರ್ಕಳ,ರವೀಂದ್ರ ಶೆಟ್ಟಿ ಬೆಳ್ತಂಗಡಿ ಕಾಸರಗೋಡಿನ ಶಿಕ್ಷಕ ಕವಿ ವಿ.ಬಿ.ಕುಳಮರ್ವ,ಉಡುಪಿಯ ವಿದ್ವಾನ್ ರಘುಪತಿ ಭಟ್
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಕಟೀಲು ಹರಿನಾರಾಯಣ ಆಶ್ರಣ, ಕಚುಸಾಪ ರಾಜ್ಯ ಸಂಚಾಲಕ ಕೃಷ್ಣ ಮೂರ್ತಿ ಕುಲಕರ್ಣಿ,ಉಡುಪಿ ಜಿಲ್ಲಾಧ್ಯಕ್ಷ ಜಿ.ಯು.ನಾಯಕ,ಮೈಸೂರು ವಿಭಾಗಾಧ್ಯಕ್ಷ‌ ಕೆ.ವಿ.ರಮೇಶ್, ಸಮ್ಮೇಳನಾಧ್ಯಕ್ಷ ಶ್ರೀಕಾಂತ ಕೆ.ವಿ.ಹೊಸಕೋಟೆ, ಡಾ.ವಾಣಿಶ್ರೀ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!