ಬಂಟ್ವಾಳ ;ರಾಜ್ಯಮಟ್ಟದ 7 ನೇ ಶಿಕ್ಷಕ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಇವರಿಗೆ ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಟೀಲ್ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾದ ಸಮ್ಮೇಳನದಲ್ಲಿ ದ.ಕ ಜಿಲ್ಲೆಯ ಶಿಕ್ಷಕ ಸಾಹಿತಿಗಳಾದ ಡಾ.ಸುರೇಶ ನೆಗಳಗುಳಿ ,ಮುನಿರಾಜ ರೆಂಜಾಳ ಮೂಡುಬಿದಿರೆ, ಶಾಂತಾ ಪುತ್ತೂರು,ಅಶ್ವಥ್ ಎಸ್.ಎಲ್.ಕಾರ್ಕಳ,ರವೀಂದ್ರ ಶೆಟ್ಟಿ ಬೆಳ್ತಂಗಡಿ ಕಾಸರಗೋಡಿನ ಶಿಕ್ಷಕ ಕವಿ ವಿ.ಬಿ.ಕುಳಮರ್ವ,ಉಡುಪಿಯ ವಿದ್ವಾನ್ ರಘುಪತಿ ಭಟ್
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಕಟೀಲು ಹರಿನಾರಾಯಣ ಆಶ್ರಣ, ಕಚುಸಾಪ ರಾಜ್ಯ ಸಂಚಾಲಕ ಕೃಷ್ಣ ಮೂರ್ತಿ ಕುಲಕರ್ಣಿ,ಉಡುಪಿ ಜಿಲ್ಲಾಧ್ಯಕ್ಷ ಜಿ.ಯು.ನಾಯಕ,ಮೈಸೂರು ವಿಭಾಗಾಧ್ಯಕ್ಷ ಕೆ.ವಿ.ರಮೇಶ್, ಸಮ್ಮೇಳನಾಧ್ಯಕ್ಷ ಶ್ರೀಕಾಂತ ಕೆ.ವಿ.ಹೊಸಕೋಟೆ, ಡಾ.ವಾಣಿಶ್ರೀ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…