ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ.


ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದಿದ್ದಾರೆ. ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಇಂಥವರ ಹಾಗೂ ಇವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಇಂತವರಿಂದ ಸಮಾಜವನ್ನು ರಕ್ಷಿಸಬೇಕು. ಎಂದು ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!