ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ.


ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದಿದ್ದಾರೆ. ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಇಂಥವರ ಹಾಗೂ ಇವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಇಂತವರಿಂದ ಸಮಾಜವನ್ನು ರಕ್ಷಿಸಬೇಕು. ಎಂದು ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!