ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ.
ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದಿದ್ದಾರೆ. ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಇಂಥವರ ಹಾಗೂ ಇವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಇಂತವರಿಂದ ಸಮಾಜವನ್ನು ರಕ್ಷಿಸಬೇಕು. ಎಂದು ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…