ಉಡುಪಿ: ಸಂಬಂಧಿಕರೊಬ್ಬರ ಜೀವ ಉಳಿಸಲು ಹೋಗಿ ಉಪನ್ಯಾಸಕಿಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಮೃತಪಟ್ಟ ಮಹಿಳೆ. ಇವರು 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೋಂಕಿಗೆ ತುತ್ತಾಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯರಾಗಿದ್ದರು. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಅವರ ಅಕಾಲಿಕ ನಿಧನದಿಂದ ಸಂಬಂಧಿಕರು, ಆತ್ಮಣಿಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…