ಪ್ರಪಂಚದಾದ್ಯ0ತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ.
ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸಿದ್ದಾರೆ.ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಕುಮಾರ ಪಂಪವೆಲ್ ಹೇಳಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…