ಜನ ಮನದ ನಾಡಿ ಮಿಡಿತ

Advertisement

17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಸಮೃದ್ಧಿ ಎ ಶೆಟ್ಟಿ ಪ್ರಥಮ; ರಾಜ್ಯಮಟ್ಟಕ್ಕೆ ಆಯ್ಕೆ

ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿನ ವಿದ್ಯಾರ್ಥಿನಿ ಸಮೃದ್ಧಿ ಎ ಶೆಟ್ಟಿ ಇವರು ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯವರು, ಮಂಗಳ ಜ್ಯೋತಿ ಸಮಗ್ರ ಪ್ರೌಢಶಾಲೆ ವಾಮಂಜೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈಕೆ ಮೂರು ವರ್ಷ ನಿರಂತರವಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಒಂದು ವರ್ಷ ರಾಷ್ಟ್ರಮಟ್ಟಕ್ಕೂ ಆಯ್ಕೆಯಾಗಿರುವ ಕಟೀಲಿನ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾಳೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!