ಜನ ಮನದ ನಾಡಿ ಮಿಡಿತ

Advertisement

ಕಾರ್ನಾಡ್: ಸರಕಾರಿ ಜಾಗದಲ್ಲಿ ಅಕ್ರಮ ಆವರಣ ಗೋಡೆ ನಿರ್ಮಾಣ- ನಗರ ಪಂಚಾಯಿತಿಗೆ ದೂರು

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.

 


ಪ್ರಾರ್ಥನಾ ಮಂದಿರದ ಎದುರು ಭಾಗದ ಸರಕಾರಿ ಜಾಗದಲ್ಲಿ ಆವರಣ ಗೋಡೆ, ಸಹಿತ ವಿಶ್ರಾಂತಿ ತಂಗುದಾಣ ನಿರ್ಮಾಣ ಮಾಡಿದ್ದು ಸ್ಥಳೀಯರಾದ ಮೊಹಮ್ಮದ್ ಮತ್ತು ಶಬೀರ್ ಎಂಬವರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ನಗರ ಪಂಚಾಯತ್ ಸದಸ್ಯ ಪುತ್ತುಬಾವ ಮಾತನಾಡಿ ಅಕ್ರಮ ಆವರಣ ಗೋಡೆ ನಿರ್ಮಾಣದ ಬಗ್ಗೆ ಈಗಾಗಲೇ ಸ್ಥಳೀಯರು ನಗರ ಪಂಚಾಯತಿಗೆ ದೂರು ನೀಡಿದ್ದು ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!